ರೋಚಕವಾಗಿದ್ದ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಒತ್ತಡದ ನಡುವೆಯೂ ರೋಚಕವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ತಮ್ಮ ಕಾರಿನಲ್ಲಿ ಕುಳಿತು ವೀಕ್ಷಣೆ ಮಾಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದ್ದು, ಯಡಿಯೂರಪ್ಪ ಅವರ ಐಪಿಎಲ್​ ಕ್ರೇಜ್​ ಅಚ್ಚರಿ ಮೂಡಿಸುತ್ತಿದೆ. ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ದತ್ತಿ ಪ್ರಶಸ್ತಿ ಕಾರ್ಯಕ್ರಮ ಮುಗಿಸಿ ಶಿಕಾರಿಪುರಕ್ಕೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಅವರು ಐಪಿಎಲ್ ಪಂದ್ಯವನ್ನು ವೀಕ್ಷಿಸಿದ್ದಾರೆ. ಸಿಎಂ…

Read More

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪೊಲೀಸರ ವಶಕ್ಕೆ..!

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..! Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ  ಮಾರಾಟ ಮಾಡುವುದರೊಂದಿಗೆ…

Read More

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ , ಚೆನ್ನಬಸಪ್ಪ ,ಯೋಗೀಶ್ ನಾಮಪತ್ರ ಸಲ್ಲಿಕೆ – ತ್ರಿಕೋನ ಸ್ಪರ್ಧೆಗೆ ಸಜ್ಜಾದ ಕ್ಷೇತ್ರ|election

 ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷದ ಘಟಾನುಗಟಿಗಳು ಇಂದು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣ ಕಣ ರಂಗೇರಿದೆ.  ಕಾಂಗ್ರೆಸ್‌ನಿಂದ ಹೆಚ್.ಸಿ. ಯೋಗೀಶ್, ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಹಾಗೂ ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಇಂದು ವಿಧಾನಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದರು. ಇಂದು ಮೊದಲು ಬಿಜೆಪಿಯಿಂದ ಜೆಡಿಎಸ್ ಪಕ್ಷ ಸೇರಿ ಬಿ ಫಾರಂ ಪಡೆಯಲು ಯಶಸ್ವಿಯಾದ ಆಯನೂರು ಮಂಜುನಾಥ್ ಪ್ರಥಮ ಬಾರಿಗೆ ಜಿಲ್ಲಾ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಜಿಲ್ಲಾ ಜೆಡಿಎಸ್…

Read More

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More

Ripponpete | ಹಾವು ಕಡಿದು ರೈತ ಮಹಿಳೆ ಸಾವು

Ripponpete | ಹಾವು ಕಡಿದು ರೈತ ಮಹಿಳೆ ಸಾವು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಪಂ ವ್ಯಾಪ್ತಿಯ ಶುಂಠಿಕೊಪ್ಪ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ವೀಣಾ ಕೋಂ ಸತೀಶ್ (35) ಮೃತ ಮಹಿಳೆಯಾಗಿದ್ದಾರೆ.  ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ಹಾವು ಎಡಗಾಲಿನ ಕಿರುಬೆರಳಿಗೆ ಹಾವು ಕಚ್ಚಿದೆ.ಕೂಡಲೇ ನಾಟಿ ಔಷಧಕ್ಕಾಗಿ ಗೆಣಸಿನ ಕುಣಿಗೆ ಕರೆದುಕೊಂಡು ಹೋಗಿ ಆ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ…

Read More

ಅವ್ಯವಸ್ಥೆಯ ಆಗರ,ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಾದ ರಿಪ್ಪನ್ ಪೇಟೆ ಬಸ್ ಪ್ರಯಾಣಿಕರ ತಂಗುದಾಣ !!

  ರಿಪ್ಪನ್ ಪೇಟೆ : ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್, ಸ್ವಚ್ಚ ಭಾರತ್ ಅಭಿಯಾನದಲ್ಲಿ ಪ್ರಶಸ್ತಿ ಪಡೆದ ಪಂಚಾಯತಿ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ರಿಪ್ಪನ್ ಪೇಟೆ ಯಲ್ಲಿರುವ ಒಂದೇ ಒಂದು ಪ್ರಯಾಣಿಕರ ತಂಗುದಾಣ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ. ರಿಪ್ಪನ್ ಪೇಟೆ ಜನತೆಯ ದಶಕದ ಬೇಡಿಕೆ ಬಸ್ ನಿಲ್ದಾಣ ರಾಜಕಾರಣಿ ಗಳ ಇಚ್ಚ ಶಕ್ತಿ ಕೊರತೆಯಿಂದ ಆಗದೆ ರಾಜಕಾರಣಿ ಗಳಿಗೆ ತಮ್ಮ ಎಲೆಕ್ಷನ್ ಸಮಯದ ಪ್ರಚಾರದ ಅಸ್ತ್ರಕ್ಕೆ ಸೀಮಿತ ವಾಗಿದೆ. ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು…

Read More

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…

Read More

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read More