Headlines

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ…

Read More

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!!|Election News

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!! ಶಿವಮೊಗ್ಗ ರಾಜಕಾರಣ ನಿಂತಿರೋದು ಇಬ್ಬರು ಮಾಜಿ ಸಿಎಂಗಳ ಕುಟುಂಬಗಳ ಮೇಲೆ.. ಒಂದು ಕಾಲಕ್ಕೆ ಮಾಜಿ ಸಿಎಂ ಬಂಗಾರಪ್ಪ ಕುಟುಂಬಕ್ಕೆ ಸಾಟಿಯೇ ಇಲ್ಲದಂತಿತ್ತು.. ಈಗ ಯಡಿಯೂರಪ್ಪ ಕುಟುಂಬದ ರಾಜಕೀಯ ಒಂದು ಕೈ ಮೇಲಾಗಿದೆ.. ಇದಕ್ಕೆ ಕಾರಣವೂ ಇಲ್ಲದಿಲ್ಲ… ಬಂಗಾರಪ್ಪ ಕುಟುಂಬ ಎರಡು ಹೋಳಾಗಿರುವುದು… ಮಧು ಬಂಗಾರಪ್ಪ ಕಾಂಗ್ರೆಸ್‌ನಲ್ಲಿದ್ದರೆ, ಕುಮಾರ್‌ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ… ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಎದುರಾಳಿಗಳು ಕೂಡಾ… ಯಾವುದೋ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಿಸಿ ಅಭಿಮಾನ ಸಲ್ಲಿಸಿದ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮಸ್ಥರು

ಕನ್ನಡದ ಕುವರ ಕರ್ನಾಟಕದ ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಸಾವು ಇದೀಗ ಕರುನಾಡನ್ನು ಕಣ್ಣೀರಲ್ಲಿ ಕೈ ತೊಳಿಸಿತ್ತು.ಅಪಾರ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ದಾನ ಧರ್ಮದ ಕಾರ್ಯಗಳು ಎಂದಿಗೂ ಕೂಡ ಅಜರಾಮರ. ಅತಿ ಕಿರಿಯ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಕುವರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯ ಗೌರವವನ್ನು ಸಮರ್ಪಿಸಿದ್ದಾರೆ..ಸುಮಾರು 6ಅಡಿ ಎತ್ತರದಷ್ಟು ಪುನೀತ್ ರಾಜ್…

Read More

ಗಾಂಜಾ ಮಾರಾಟಕ್ಕೆ ಯತ್ನ – ಬೈಕ್ ಸಹಿತ ಮೂವರು ಯುವಕರ ಬಂಧನ|Arrested

ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿ ನಿಸರ್ಗ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಅಡಿ ಮೂವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದು 615 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಶಿವಮೊಗ್ಗ ಡಿವೈಎಸ್.ಪಿ ನೇತೃತ್ವದಲ್ಲಿ, ತುಂಗಾನಗರದ ಪಿಎಸ್ ಐ ಮತ್ತು ಸಿಬ್ಬಂಧಿಗಳ ತಂಡವು ನಿಸರ್ಗ ಲೇ ಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತರಾದ 1) ಮದಾರಿ ಪಾಳ್ಯದ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

Ripponpete | ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ

ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮಸಮಾರಂಭ ರಿಪ್ಪನ್‌ಪೇಟೆ ;- ಧಾರ್ಮಿಕ ಆಚರಣೆ ಮನುಷ್ಯನಿಗೆ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಮ.ನಿ.ಪ್ರ.ಆಬಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸಮೀಪದ ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮಸಮಾರಂಭದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ…

Read More