ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….
ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ. ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…