Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ
Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ ರಿಪ್ಪನ್ಪೇಟೆ : ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ ವೈದ್ಯರಾದ ಡಾ. ಕೀರ್ತನಾ ಹೇಳಿದರು. ಇಂದು ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ…