Headlines

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !?ವೀಡಿಯೋ ವೈರಲ್ | Crime News

ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !? ತೀರ್ಥಹಳ್ಳಿ : ಐಷಾರಾಮಿ ಕಾರುಗಳಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುದಾಗಿ ಕಳೆದ 4 ದಿನಗಳಿಂದ ಪಟ್ಟಣದಲ್ಲಿ ಚರ್ಚೆ ಆಗುತ್ತಿದ್ದು ಅದಕ್ಕೆ ಪುಷ್ಟಿ ನೀಡುವಂತೆ ಇಂದು ವಿಡಿಯೋವೊಂದು ವೈರಲ್ ಆಗಿದೆ. ಸೀಬಿನಕೆರೆಯ ನ್ಯಾಯಾಲಯದ ಮುಂಭಾಗ ಮಧ್ಯರಾತ್ರಿ ಹೈಟೆಕ್ ಕಾರ್ ನಲ್ಲಿ ದನಗಳನ್ನು ಸಾಗಣೆ ಮಾಡಲಾಗಿದೆ. ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದನ್ನೇ ಪ್ಲಸ್ ಮಾಡಿಕೊಂಡ ದನ ಸಾಗಾಣಿಕೆಕಾರರು ಕಾರುಗಳಲ್ಲಿ ಹಾಗೂ ಪಿಕಪ್ ಇತರೆ ವಾಹನಗಳಲ್ಲಿ ದನ ಸಾಗಣೆ ಮಾಡುವ…

Read More

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’…

Read More

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ

Humcha | ಭಾರಿ ಮಳೆಗೆ ಮನೆ ,ಕೊಟ್ಟಿಗೆ ಹಾನಿ – ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ , ಅಧಿಕಾರಿಗಳ ಭೇಟಿ  ಹುಂಚ : ಭಾರಿ ಗಾಳಿ ಮಳೆಗೆ ಕಡಸೂರು ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆಗಳು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೀಟಿ ನೀಡಿ ಪರಿಶೀಲಿಸಿದರು. ಕಡಸೂರು ಗ್ರಾಮದ ಶಶಿಕಲಾ ಕೋಂ ಮಂಜುನಾಥ್ ರವರ ಮನೆ ಭಾರಿ ಗಾಳಿ ಮಳೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಗ್ರಾಪಂ ಅಧ್ಯಕ್ಷೆ ಸುಮಂಗಲ ದೇವರಾಜ್ , ಕಂದಾಯ…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More
Exit mobile version