Headlines

ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು

ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ.  ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ.  ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.  ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…

Read More

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್|congress

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್ ರಿಪ್ಪನ್‌ಪೇಟೆ : ಬಾಳೂರು(Baluru) ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಭಾನುವಾರ ಕೆಂಚನಾಲ(Kenchanala) ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು  ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಬಾಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ…

Read More

ತೀರ್ಥಹಳ್ಳಿ : ಅಕ್ರಮ ಮಧ್ಯ ಮಾರಾಟ ಪ್ರಶ್ನಿಸಿದ್ದ ಗ್ರಾಪಂ ಪಿಡಿಓ ಮೇಲೆ ಹಲ್ಲೆ : ಆರೋಪಿ ವಶಕ್ಕೆ

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕೆಳಕೆರೆ ನಾಗೇಶ್ ಎನ್ನುವ ವ್ಯಕ್ತಿಗೆ ಮದ್ಯ ಮಾರಾಟ ಮಾಡಬೇಡಿ ಎಂದಿದ್ದಕ್ಕೆ ಅಲ್ಲಿನ ಪಿಡಿಓ ಮೇಲೆ ಹಲ್ಲೆ ನೆಡೆಸಿದ್ದ ಕೆಳಕೆರೆ ನಾಗೇಶ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗೇಶ್ ಗೆ ಮಹಿಳಾ ಪಿಡಿಓ ಅದರ ಬಗ್ಗೆ ಪ್ರಶ್ನಿಸಿದ್ದಾರೆ.  ಇದಕ್ಕೆ ನಾಗೇಶ್ ಪಿಡಿಓ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ…

Read More

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು. ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು  ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ…

Read More

ಮಾಸ್ತಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಖಾಸಗಿ ಬಸ್ :

ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್’ಗೆ ಖಾಸಗಿ ಬಸ್ ಗುದ್ದಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು ಮನೆಯ ಮುಂಭಾಗದ ಕಾಂಪೌಡ್ ಪುಡಿಪುಡಿಯಾಗಿವೆ.  ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಹೋಗುತ್ತಿದ್ದ KA 20 ಸಿ 6293 ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೆ ಗುದ್ದಿದೆ. ಹಾನಿಗೊಳಗಾದ…

Read More

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ʻಚಂದ್ರಯಾನ-3ʼ ನೌಕೆ : ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ

ಭಾರತೀಯರ ಹೆಮ್ಮೆಯ ಪ್ರತೀಕವಾದ ಬಹು‌ನಿರೀಕ್ಷಿತ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು. ಉಡಾವಣೆ ಯಶಸ್ವಿಯಾಗುತ್ತಲೇ ಇಸ್ರೋ ವಿಜ್ಞಾನಿಗಳು ಹಾಗೂ ನೆರೆದಿದ್ದ ಸಾವಿರಾರು ಮಂದಿಯಿಂದ ಸಂಭ್ರಮದ ಹರ್ಷೋದ್ಘಾರ, ಭರ್ಜರಿ ಕರತಾಡನ ಕೇಳಿಬಂದಿದೆ‌. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ. ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಕಾಂಬೋಡಿಯಾದಲ್ಲಿ ತೀರ್ಥಹಳ್ಳಿ ಟೆಕ್ಕಿ ಒತ್ತೆ|software engineer

ತೀರ್ಥಹಳ್ಳಿ : ಸಾಫ್ಟ್‌ವೇರ್‌(software) ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ತೀರ್ಥಹಳ್ಳಿಯ ಟೆಕ್ಕಿಯೊಬ್ಬರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇರಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ವಿಷಯ ಕೇಂದ್ರ ಸರಕಾರದ ಅಂಗಳಕ್ಕೆ ತಲುಪಿದೆ. ತೀರ್ಥಹಳ್ಳಿಯ ಕಿರಣ್‌ ಶೆಟ್ಟಿ ಅವರಿಗೆ ಥಾಯ್ಲ್ಯಾಂಡ್(thayland) ಕಂಪೆನಿಯಲ್ಲಿ ಉದ್ಯೋಗ ಹಾಗೂ ಒಳ್ಳೆಯ ಸಂಬಳದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಕಿರಣ್‌ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ ಬಳಿಕ ಅವರನ್ನು ಒತ್ತೆಯಾಳಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಿರಣ್‌ ಶೆಟ್ಟಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ಚಿಕ್ಕ ಮಗು ಕೂಡ ಇದೆ. ಈಗ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More