Headlines

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು

Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ  ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ಪೂರ್ಣ – ವಾಹನ ಸಂಚಾರ ಪುನರಾರಂಭ|hulikal ghat

ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್‌) ಘಾಟ್‌ನ ‌ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ. ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ….

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ

Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…

Read More

ಹೆದ್ದಾರಿಪುರ ಗ್ರಾಪಂ ಸದಸ್ಯ ಚೂಡಾಮಣಿ‌ ಕಗ್ಗಲಿ ನಿಧನ|Heddaripura

ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ :  ಬಿಜೆಪಿ ಪಕ್ಷದ…

Read More