ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ನಡೆದಿದೆ. ನೀಲಾವತಿ (42) ಮೃತ ದುರ್ದೈವಿಯಾಗಿದ್ದಾರೆ. ನೀಲಾವತಿ ಹಾಗೂ ಪತಿ ಲೋಕೇಶ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ…

Read More

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಪ್ಪಳ್ಳಿ ಸಮೀಪದ ಗಿಣಿಯ ಎಂಬ ಗ್ರಾಮದ ಗುರುಮೂರ್ತಿ ಭಟ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುವಿನ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮನೆಯಲ್ಲಿ ದಾಸ್ತಾನಿಟ್ಟಿದ್ದ 10 ಮೂಟೆ ಅಡಿಕೆ, 10 ಮೂಟೆ ಕಾಳುಮೆಣಸು,ಹಾಗೂ ಬೈಕ್, ಅಡಿಕೆ ಮಿಷನ್ ಸೇರಿ…

Read More

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ |  ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…

Read More

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026: Nineteen MLAs, including Dr. Ajay Singh, Madhu Bangarappa, and S.S. Mallikarjun, were sworn in as ministers in the D.K. Shivakumar-led cabinet at Lok Bhavan, Bengaluru. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಮಂಗಳವಾರ 19 ಮಂದಿ ನೂತನ ಸಚಿವರು ಸೇರ್ಪಡೆಯಾದರು. ಬೆಂಗಳೂರಿನ…

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ  ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.  ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು…

Read More