Headlines

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ.  ನಡೆದಿದ್ದೇನು?? ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ  ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು…

Read More

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು,…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara

ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…

Read More