Headlines

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More

Post Office Insurance: ಕಡಿಮೆ ಪ್ರೀಮಿಯಂನಲ್ಲಿ 50 ಲಕ್ಷ ರೂ.ವರೆಗೆ ವಿಮಾ ಕವಚ – Postal Life Insurance ಸಂಪೂರ್ಣ ಮಾಹಿತಿ

Post Office Postal Life Insurance (PLI) ಯೋಜನೆ ಖಾಸಗಿ ವಿಮೆಗೆ ಉತ್ತಮ ಪರ್ಯಾಯ. ಕಡಿಮೆ ಪ್ರೀಮಿಯಂನಲ್ಲಿ 50 ಲಕ್ಷ ರೂ.ವರೆಗೆ ವಿಮಾ ಕವಚ, ತೆರಿಗೆ ವಿನಾಯಿತಿ ಮತ್ತು ದಂಪತಿಗಳಿಗೆ ವಿಶೇಷ ಪಾಲಿಸಿ ಸೌಲಭ್ಯ. ವಿಮೆ ಎಂದರೆ ಕೇವಲ ಖಾಸಗಿ ಕಂಪನಿಗಳ ಮೊರೆ ಹೋಗಬೇಕಾದ ದಿನಗಳು ಈಗ ಬದಲಾಗುತ್ತಿವೆ. ಹೆಚ್ಚುತ್ತಿರುವ ಪ್ರೀಮಿಯಂ ದರಗಳ ನಡುವೆಯೂ, 100 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಪೋಸ್ಟಲ್ ಲೈಫ್ ಇನ್ಶುರೆನ್ಸ್ (PLI) ಸಾಮಾನ್ಯ ಜನರಿಗೆ ವಿಶ್ವಾಸಾರ್ಹ ಪರ್ಯಾಯವಾಗಿ ಹೊರಹೊಮ್ಮಿದೆ. ಅತಿ ಕಡಿಮೆ…

Read More

ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ನೇಮಕ

N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya. ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More

ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

The second annual floodlight volleyball tournament will be held on January 17, 2026, at Kargodu village near Ripponpet, Shivamogga district. ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ…

Read More

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More
Exit mobile version