Headlines

ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು ಸಾಗರ, ಏ.೧೨ : ಶರಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ, ಸಾಗರ ತಾಲೂಕು ತಾಳಗುಪ್ಪ ಸಮೀಪದ ಬೆಳ್ಳೆಣ್ಣೆ ಎಂಬಲ್ಲಿ  ನಡೆದಿದೆ. ತಾಳಗುಪ್ಪದ ರಂಗನಾಥ ಕಾಲೋನಿ ನಿವಾಸಿಯಾದ ಮಾಜಿ ಎಪಿಎಂಸಿ ನಾಮ ನಿರ್ದೇಶಿತ ಸದಸ್ಯರಾದ ಚಂದ್ರಶೇಖರ (೫೮) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳಿಯರು ನೀರಿನಿಂದ ಶವ ಹೊರತೆಗೆದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್‌ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ  ಮಾರುಹೋಗಿ  ತಮ್ಮ ಅಮೂಲ್ಯವಾದ ಶೈಕ್ಷಣಿಕ  ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ  ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಇಂದಿನ ಯುವ ಪೀಳಿಗೆ  ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…

Read More

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire. ಶಿವಮೊಗ್ಗ : ಅಡಿಕೆ ತೋಟದಲ್ಲಿ…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ  ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು.  ಆ ಪರಿಚಯ  ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…

Read More

ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ

ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಅರಸಾಳು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ, ಖುಷಿ, ಉಲ್ಲಾಸಗಳಿಂದ ಆಚರಿಸಿದರು .  ಶುಕ್ರವಾರ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಗಳೊಂದಿಗೆ ಸಂಭ್ರಮದ ಕ್ರಿಸ್ಮಸ್‌ ಆಚರಣೆ ನಡೆಯಿತು. ಸಾಮೂಹಿಕ ಪ್ರಾರ್ಥನೆ, ದಿವ್ಯಬಲಿ ಪೂಜೆ ನಡೆಯುವ ಭಕ್ತಿ ಶ್ರದ್ಧೆಯ ಕೇಂದ್ರವಾದ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್‌ಗಳ ವಠಾರದಲ್ಲಿ ಸುಂದರ ಗೋದಲಿಗಳನ್ನು ರಚಿಸಿ, ಏಸುಕ್ರಿಸ್ತರ ಜನನವನ್ನು ಸಂಕೇತಿಸುವ ದೃಶ್ಯಗಳ ಮರುಸೃಷ್ಟಿಯಲ್ಲಿ ಸಂಭ್ರಮಿಸಿದರು . ಗೋದಲಿಗಳ ಮುಂದೆ ಮಕ್ಕಳು. ಹಿರಿಯರು….

Read More
Exit mobile version