Headlines

ಕುವೆಂಪುರವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ : ಎಂ ಬಿ ಲಕ್ಷ್ಮಣಗೌಡ

ರಿಪ್ಪನ್‌ಪೇಟೆ : ಇಲ್ಲಿನ ವಿಶ್ವಮಾನವ ಕಲ್ಯಾಣ ಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮ ದಿನಾಚರಣೆಯನ್ನು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ  ಕೇವಲ ಮನುಷ್ಯ ಅಥವಾ ಮಾನವರಾಗದೆ ವಿಶ್ವಮಾನವರಾಗೋಣ ಎಂದು ಕುವೆಂಪು ಸಂದೇಶ ನೀಡಿದ್ದಾರೆ ಇಂತಹ ಮಹನೀಯರನ್ನು ಭಾವಚಿತ್ರಕ್ಕೆ ಅಷ್ಟೆ ಸೀಮಿತಗೊಳಿಸದೆ ಅವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ,ಆಧ್ಯಾತ್ಮಿಕವಾಗಿ ಧರ್ಮವನ್ನು ರಾಷ್ಟ್ರ ಕವಿ ಕುವೆಂಪು ಅವರು ಒಪ್ಪಿಕೊಂಡಿದ್ದರು…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಸಮೀಪ ಖಾಸಗಿ ಬಸ್ಸೊಂದು ಕೆಎಸ್​ಆರ್​ಟಿಸಿ ಬಸ್​ಗೆ ಸೈಡ್​ನಿಂದ ಡಿಕ್ಕಿಹೊಡೆದ ಘಟನೆ ಸಂಭವಿಸಿದೆ.  ಸಾಗರ-ಶಿವಮೂಗ್ಗ ರೂಟ್​ನಲ್ಲಿ KSRTC  ಹಾಗೂ ಖಾಸಗಿ ಬಸ್​ ಸಂಚರಿಸುತ್ತಿತ್ತು. ಈ ವೇಳೆ ಸೀಟ್​ ಹಾಕುವ ವಿಚಾರಕ್ಕೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್​ನ್ನ ಓವರ್​ ಟೇಕ್​ ಮಾಡಲು ಮುಂದಾಗಿದ್ದು, ಈ ವೇಳೆ ಬಸ್​ನ ಹಿಂಬದಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿದೆ.  ಒಂದೇ ರೂಟ್​ನಲ್ಲಿ, ಹೆಚ್ಚು ಕಮ್ಮಿ ಒಂದೇ…

Read More

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ

RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ‌ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…

Read More

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು A tragic road accident occurred at HK Junction when a private bus tyre burst, causing an iron piece to hit a bike rider on the head, resulting in his death. ಭದ್ರಾವತಿ | ಅಪಘಾತ ಸುದ್ದಿ:ಚಲಿಸುತ್ತಿದ್ದ ಖಾಸಗಿ ಬಸ್‌ನ ಟಯರ್ ಬ್ಲಾಸ್ಟ್ ಆದ ಪರಿಣಾಮ, ಬಸ್ ಪಕ್ಕದಲ್ಲೇ ಸಾಗುತ್ತಿದ್ದ…

Read More

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read More

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ|BAR

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ್ ತೆರೆಯಲು ಹುನ್ನಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More