ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಕಾಲೇಜುಗಳಿಗೆ ನಾಳೆ (ಆಗಸ್ಟ್ 18, ಸೋಮವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ : ಎಸಿಗೆ ಮನವಿ|iruvakki

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ ಸಾಗರ : ತಾಲ್ಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಸೊರಬ: ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ಸಿಗಲೆಂದು ತಾಲೂಕ್ ಬಿಜೆಪಿ ಮುಖಂಡರಿಂದ ಚಂದ್ರಗುತ್ತಿ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ:

ಸೊರಬ: ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಶುಕ್ರವಾರ ತಾಲ್ಲೂಕಿನ ಸುಕ್ಷೇತ್ರ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಎಂ ಡಿ ಉಮೇಶ್ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶ ಪಡೆದ ಶಾಸಕ ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More