Headlines

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ | Rain update

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌. ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ…

Read More

ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ  3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Read More

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read More

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :

ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು‌ ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು : ಆರಗ ಜ್ಞಾನೇಂದ್ರ|police station

ಕಡುಬಡವರ ಮಕ್ಕಳು ಉನ್ನತ ಅಧಿಕಾರಿಗಳಾಗಿ ದೇಶವನ್ನು‌ ಮುನ್ನಡೆಸಬೇಕು ಆ ನಿಟ್ಟಿನಲ್ಲಿ ನಮ್ಮ ಡಬಲ್ ಇಂಜಿನ್ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನೂತನ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಪೊಲೀಸ್ ನೂತನ ಕಟ್ಟಡವು ಒಂದು ಕೋಟಿ 80 ಲಕ್ಷ ಹಾಗೂ 12 ಪೊಲೀಸ್ ವಸತಿಗೃಹಗಳನ್ನು 4. ಕೋಟಿ 4…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More