Headlines

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More