Headlines

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read More

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ ತೆರಿಗೆ ಹಿಂದೆ ಮರೆಮಾಚಿದ ನಿಜವಾದ ಲೆಕ್ಕಾಚಾರವೇನು..!!??

Cigarette prices in India are set to rise from February 2026 due to higher excise duty. However, viral claims of a ₹72-per-cigarette price are false. The realistic impact is a moderate increase of around 20%, driven by higher taxation and compounded GST effects. ಒಂದು ಸಿಗರೇಟ್ ಗೆ 72 ರೂಪಾಯಿಯಾಗುತ್ತೇ ಎಂದು ವೈರಲ್ ಆಗಿರುವ ಸುದ್ದಿ ಸತ್ಯವೇ? ಸರ್ಕಾರದ ಹೊಸ…

Read More

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ನಗರಸಭೆ ಕಾರ್ಮಿಕ ಸಾವು :

 ಭದ್ರಾವತಿಯ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಕ್ರಿಕೆಟ್‌ ಪಂದ್ಯಾವಳಿಯ ಸಂದರ್ಭದಲ್ಲಿ ದುರ್ಘನೆಯೊಂದು ನಡೆದಿದೆ. ಭದ್ರಾವತಿ ನಗರಸಭೆ ವತಿಯಿಂದ ಕಾರ್ಮಿಕರು ಹಾಗು ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ವೇಳೆ ದಿನೇಶ್‌ರಾವ್ (38) ಎಂಬುವವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ತಪಾಸಣೆ ನಡೆಸಲಾಗಿದ್ದರೂ, ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ. ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Read More

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ರಿಪ್ಪನ್ ಪೇಟೆ : ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತರಬೇತಿ ಕೇಂದ್ರ ಅಸ್ತಿತ್ವಕ್ಕೆ

ರಿಪ್ಪನ್ ಪೇಟೆ : ರೋಟರಿ ಕ್ಲಬ್ ರಿಪ್ಪನ್ ಪೇಟೆ ಮತ್ತು ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇವರ ಸಹಯೋಗದಲ್ಲಿ ಪಟ್ಟಣದ ರಾಷ್ಟೋತ್ಥಾನ  ಶಿಶು ಮಂದಿರದಲ್ಲಿ  ಇಂದು ಡೆಸ್ಟಿನಿ ಡ್ಯಾನ್ಸ್  ತರಬೇತಿ ಶಾಲೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್  ಮುಂದಿನ ದಿನಗಳಲ್ಲಿ ನೃತ್ಯ ತಂಡಗಳು ಉಳಿಯಬೇಕಾದರೆ ಕೊರಿಯೋಗ್ರಾಫರ್ ಗಳ ಸಹಕಾರ ಅತ್ಯಗತ್ಯ. ಫಿಟ್ನೆಸ್ ಗೆ ನೃತ್ಯ ಅತಿ ಅವಶ್ಯಕ ಆದ್ದರಿಂದ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇದರ…

Read More

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read More

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More
Exit mobile version