Headlines

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ ಸಂಘಟನೆ ಇಲ್ಲದೆ ಶಕ್ತಿ ಇಲ್ಲ – ಸುಧೀರ್ ಶೆಟ್ಟಿ He praised the progress made by the Ripponpet Buntara or Nadavara Sangha in just two years and said that the association is successfully working to unite the society through organization, cooperation and service spirit. He advised the youth to not forget…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More

ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :

ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ  ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

Read More

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಶಿಕ್ಷಕ ನಟರಾಜ್ ನೇತ್ರತ್ವದಲ್ಲಿ ಆಚರಿಸಲಾಯಿತು. ಯೋಗ ಶಿಕ್ಷಕ ನಟರಾಜ್ ಮಾತನಾಡಿ, ಯೋಗಕ್ಕೆ ಪ್ರಾಚೀನ ಇತಿಹಾಸವಿದೆ. ದೈಹಿಕ, ಮಾನಸಿಕ ಆರೋಗ್ಯ ಮಾತ್ರವಲ್ಲದೆ ಆಧ್ಯಾತ್ಮಿಕ ಅನುಭವವನ್ನು ಯೋಗ ನೀಡುತ್ತದೆ. ಧ್ಯಾನ, ಪ್ರಾಣಾಯಾಮ ಸೇರಿದಂತೆ ಯೋಗದ ಸರಳ ಆಸನಗಳನ್ನು ಪ್ರತಿನಿತ್ಯ ಮಾಡುವುದರಿಂದ ದೇಹದಲ್ಲಿನ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಹೆಚ್ಚು ಶಾಂತಿ, ನೆಮ್ಮದಿ ಉಂಟು ಮಾಡುತ್ತದೆ, ವ್ಯಕ್ತಿಯ…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More