Headlines

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More

ಮೇಗರವಳ್ಳಿ : ಪಾದಚಾರಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು – ವ್ಯಕ್ತಿ ಸಾವು|Thirthahalli

ತೀರ್ಥಹಳ್ಳಿ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮೇಗರವಳ್ಳಿ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿ ಭೀಕರ ಅಪಘಾತದಲ್ಲಿ ವೃದ್ದನೊಬ್ಬ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನೆಡೆದಿದೆ. ಮೇಗರವಳ್ಳಿ ಗ್ರಾಮದ ಪುರೋಹಿತರಾದ ಕೆ ಜಿ ಗಣೇಶ್ ರಾವ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೇಗರವಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ವೃದ್ದರಾದ ಕೆ ಜಿ ಗಣೇಶ್ ರಾವ್ ರಸ್ತೆ ದಾಟುತ್ತಿದ್ದಾಗ ಇನೋವಾ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುವಿಗೆ ಮೇಗರವಳ್ಳಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ …

Read More

ತುಂಗಾ ಸೇತುವೆಯಿಂದ ಹೊಳೆಗೆ ಹಾರಲು‌ ಮುಂದಾದ ಯುವ ಜೋಡಿ – ಯುವತಿ ಬಚಾವ್ ,ಯುವಕ ಗಂಭೀರ|tunga

ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.  ಯುವ ಜೋಡಿಗಳು ಹಳೆಸೇತುವೆ ಬಳಿ ಬಂದು ಕೆಲ ಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್​ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ.  ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ ಮೇಲೆ ಬಿದ್ದಿದ್ದ….

Read More

ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ಭಾರತ ತಂಡದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ್ – ಗಂಭೀರ ಸ್ಥಿತಿಯಲ್ಲಿ ರಿಷಬ್ : ಕಾರು ಸಂಪೂರ್ಣ ಭಸ್ಮ|Rishab

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ಭಸ್ಮವಾಗಿದ್ದು ಪಂತ್ ಸ್ಥಿತಿ ಗಂಭೀರವಾಗಿದೆ. ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.  ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ. ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ…

Read More

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು|theft

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು ತೀರ್ಥಹಳ್ಳಿ : ಇಲ್ಲಿನ ವಾಟೆ ಮನೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದ ಮೂವರ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ವಾಟೆಮನೆ ಬಸ್ ನಿಲ್ದಾಣದ ಸಮೀಪದ ಮುಳುಬಾಗಿಲು ವ್ಯಾಪ್ತಿಗೆ ಒಳಪಡುವ ವಾಟೆಮನೆ ದೇವಸ್ಥಾನದಲ್ಲಿ ಬೆಲೆಬಾಳುವ ಗಂಟೆ, ದೀಪ, ಕಾಣಿಕೆ ಹುಂಡಿ ಹಾಗೂ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಲು ಮೂವರು ಹೊಂಚು ಹಾಕಿದ್ದರು. ಸ್ಥಳೀಯರು ಅವರನ್ನು ಗಮನಿಸಿ ವಿಚಾರಿಸುವ ವೇಳೆ ಇಬ್ಬರು ಕಳ್ಳರು ಸಿಕ್ಕಿ ಹಾಕಿಕೊಂಡಿದ್ದರು….

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More