Headlines

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

Astrologer Kamalakar Bhatt, already jailed in the Vasanth Naik murder case, has now been booked under the POCSO Act in Shivamogga for alleged sexual assault on a minor, deepening his legal troubles. ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು ಶಿವಮೊಗ್ಗ: ಸಿದ್ದಾಪುರ ತಾಲೂಕು ಅವರಗುಪ್ಪಾದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ…

Read More

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read More

ರೈತ ಮತ್ತು ಯೋಧ ದೇಶದ ಎರಡು ಕಣ್ಣುಗಳು: ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಅಭಿಮತ

ರಿಪ್ಪನ್ ಪೇಟೆ :  ದೇಶಕ್ಕೆ ಅನ್ನ ಕೊಡುವ ರೈತ ಹಾಗೂ ದೇಶದ ಗಡಿಯನ್ನು ಕಾಯುವ ಯೋಧ ಇಬ್ಬರೂ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಮಳಲಿ ಮಠದ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಅಭಿಪ್ರಾಯಿಸಿದ್ದಾರೆ.   ಪ್ರತಿವರ್ಷದಂತೆ ಗಣರಾಜ್ಯೋತ್ಸವದಂದು ರಿಪ್ಪನ್ ಪೇಟೆಯ ಮಾಜಿ ಸೈನಿಕರಾದ ವೀರಭದ್ರಪ್ಪ ಬೆಳವಿಗಿ ಅವರ ನಿವಾಸದಲ್ಲಿ ಇಷ್ಟಲಿಂಗಪೂಜೆಯನ್ನು ನೆರವೇರಿಸಿ ಅವರು ಆಶೀರ್ವಚನ ನೀಡಿದರು.  ಭಾರತ ದೇಶ ಈ ಹಿಂದಿನಿಂದಲೂ ಯೋಗಿಗಳನ್ನು ಗೌರವಿಸಿಕೊಂಡು ಬಂದಿದೆ. ಅಂತೆಯೇ ಯೋಗಿಗಳ ಜೊತೆಗೆ ಯೋಧರನ್ನು ಗೌರವಿಸುವ ಅವಶ್ಯಕತೆ ಈ ಹಿಂದೆಂದಿಗಿಂತಲೂ ಇಂದು…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More