Headlines

ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ: ಎರಡು ದೋಣಿಯಲ್ಲಿ ಕಾಲಿಡದಂತೆ ಆರ್ ಎಂ ಮಂಜುನಾಥ ಗೌಡ ಗೆ ಡಿಕೆಶಿ ಎಚ್ಚರಿಕೆ:

ರಿಪ್ಪನ್ ಪೇಟೆ: ಇಂದು ಪಟ್ಟಣದ ಗ್ರಾಮ ಪಂಚಾಯಿತಿಯ ರಾಷ್ಟ್ರಕವಿ ಕುವೆಂಪು ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್ ಎಂ ಮಂಜುನಾಥ ಗೌಡರು  ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ ಎರಡು ದೋಣಿಯ ಮೇಲೆ ಕಾಲಿಡದಂತೆ  ಡಿಕೆ ಶಿವಕುಮಾರ್ ರವರು ಹೇಳಿದ್ದಾರೆ ಎಂದರು.  ಇದಕ್ಕಿಂತ ಮೊದಲೇ ನಾನು ಸಹಕಾರಿ ಕ್ಷೇತ್ರಕ್ಕೆ  ರಾಜಿನಾಮೆ ನೀಡುವವನಾಗಿದ್ದೆ.ನಮ್ಮ ಅಭಿಮಾನಿಗಳು ಪಕ್ಷದ ತೀರ್ಮಾನಕ್ಕಾಗಿ ಅಲ್ಲಿ ಕೆಲಕಾಲ ಮುಂದುವರೆಯ ಬೇಕಾಯಿತು.  ಅವರು…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More

ವೀಲ್ ಕಟ್ ಆಗಿ ನಿಯಂತ್ರಣ ತಪ್ಪಿ ಅಡಕೆ ತೋಟಕ್ಕೆ ನುಗ್ಗಿದ ಬಸ್ – 25 ಪ್ರಯಾಣಿಕರು ಪಾರು

A private bus lost control after a wheel cut near Sheerihalli village in Shikaripura taluk of Shivamogga district and crashed into an areca nut garden. Over 25 passengers escaped with minor injuries. ವೀಲ್ ಕಟ್ ಆಗಿ ನಿಯಂತ್ರಣ ತಪ್ಪಿ ಅಡಕೆ ತೋಟಕ್ಕೆ ನುಗ್ಗಿದ ಬಸ್ – 25 ಪ್ರಯಾಣಿಕರು ಪಾರು ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದ ಬಳಿ ಖಾಸಗಿ ಬಸ್‌ನ ಚಕ್ರದ…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸಾರಿಗೆ ನಿಗಮದ ಹವಾ…

Read More
Exit mobile version