Headlines

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More

ಪಿಂಚಣಿ ಹಣದಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಲ್ಲ : ಹಾಲಿ ಶಾಸಕರಿಗೆ ಮಾಜಿ ಶಾಸಕರ ಟಾಂಗ್

ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಿಂಚಣಿಯಲ್ಲಿ ಬದುಕುತ್ತಿದ್ದಾರೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನನ್ನನ್ನು ಟೀಕಿಸಿದ್ದಾರೆ. ಅವರು ಹೇಳಿದಂತೆ ನಾನು ಪಿಂಚಣಿಯಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಿಲ್ಲ. ಭ್ರಷ್ಟಾಚಾರದ ಹಣದಲ್ಲಿ ಬದುಕುತ್ತಿಲ್ಲ. ಇವತ್ತಿಗೂ ಜನರಿಗೆ ಸಹಾಯ ಮಾಡುತ್ತ ಬದುಕುತ್ತಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಾಸಕ ಹಾಲಪ್ಪ ಅವರ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ.  ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ  ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ  ಬಳಸಿದ ಅಂದಾಜು ಮೌಲ್ಯ 50,000/-…

Read More

ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ |Yellow alert

ರಾಜ್ಯದ ಶಿವಮೊಗ್ಗ , ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ,ಮತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.  ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್…

Read More

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್‌ಕುಮಾರ್…

Read More
Exit mobile version