ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :
ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…