ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident
ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು ಬೈಕ್ ಅಪಘಾತವೊಂದರಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ….