ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read More
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More

ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

Fraud in the name of Nigeria Gift – Man loses Rs 2.80 lakh ನೈಜೀರಿಯಾ ಗಿಫ್ಟ್ ಹೆಸರಿನಲ್ಲಿ ವಂಚನೆ – 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ A person from Shikaripur received a call from an unknown person, who introduced himself as an ‘officer from the Mumbai Customs Department’ and said that he had received a valuable gift from…

Read More

ಬಿಜೆಪಿ ಆಡಳಿತ ಈಗಾಗಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ : ಮಾಜಿ ಶಾಸಕ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು  ಆರ್ ಪ್ರಸನ್ನಕುಮಾರ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದರೆ ಪ್ರಾಮಾಣಿಕವಾಗಿ ಈಗಾಗಲೇ ಕೆಲಸವನ್ನ ಮಾಡಿದ್ದಾರೆ ಹಾಗಾಗಿ ಅವರನ್ನು ಸರ್ವಾನುಮತದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಬಿಜೆಪಿಯ ಆಡಳಿತ ಈಗಾಗ್ಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡಿತಲ್ಲಾ ಮನೆ ಕೊಡದೆ ಇರುವವರು ಹಾಗೂ ಎನರ್ಜಿಯ ಹಣ ಬಿಡುಗಡೆ ಮಾಡದೆ ಇರುವವರು  ಬಿಜೆಪಿಯವರು. ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಮೊಟಕು ಗೊಳಿಸಿದ…

Read More

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were arrested for allegedly preparing to hunt wildlife at night in the Sirigere forest area of Hanagere Wildlife Range in Shivamogga. ಶಿವಮೊಗ್ಗ: ತಾಲೂಕಿನ ಹಣಗೇರಿ ವನ್ಯಜೀವಿ ವಲಯದ ಸಿರಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವನ್ಯಜೀವಿಗಳ ಬೇಟೆಗೆ ಸಜ್ಜಾಗಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ…

Read More

ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ!

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ! | ಒಂದೂವರೆ ವರ್ಷದ ಮಿಸ್ಟರಿ ಭೇದಿಸಿದ ಆನಂದಪುರ ಪೊಲೀಸರು After 18 months, Anandapura police solved a mysterious skull case found in Thyagarthi forest using DNA analysis from a single tooth, confirming the identity of a missing man through forensic evidence. ಸಾಗರ: ಸುಮಾರು ಒಂದೂವರೆ ವರ್ಷದ ಹಿಂದೆ…

Read More