Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ
Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನ್ನೊಂದಿಗೆ ಮಾತನಾಡಿದ್ದಾರೆ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ನಾನು ಒಪ್ಪಿಕೊಂಡಿರುವೆ ಎಂದು ಕೆಲವು ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ. ಆ…