Headlines

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು ಬೈಕ್​ ಅಪಘಾತವೊಂದರಲ್ಲಿ  ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ….

Read More

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು!

ಇನ್‌ಸ್ಟಾಗ್ರಾಮ್ ‘ಜ್ಯೋತಿಷ್ಯ’ಕ್ಕೆ ಮರುಳಾದ ಯುವತಿ: ತಾಯಿಗೆ ಮಾಟ-ಮಂತ್ರದ ಭೀತಿ ಹುಟ್ಟಿಸಿ 1.84 ಲಕ್ಷ ರೂ. ಪೀಕಿದ ಖದೀಮರು! Shivamogga lost ₹1.84 lakh to cyber fraudsters after an Instagram astrologer claimed her ailing mother was a victim of black magic. Read how the online scam unfolded. ​ಶಿವಮೊಗ್ಗ: ಸೈಬರ್ ವಂಚಕರು ದಿನಕ್ಕೊಂದು ಹೊಸ ಮಾರ್ಗಗಳ ಮೂಲಕ ಮುಗ್ಧ ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಇದೀಗ ಆನ್‌ಲೈನ್ ಜ್ಯೋತಿಷ್ಯದ ಹೆಸರಿನಲ್ಲಿ…

Read More

20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!

ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು.  ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು

ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು In a shocking cybercrime incident in Shivamogga, a man posted a woman’s private photos on Instagram and demanded money to delete them. A case has been registered at CEN Police Station. ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಅವುಗಳನ್ನು ಅಳಿಸಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More