Headlines

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…

Read More

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ  ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…

Read More

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…

Read More

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಗದ್ದೆಗೆ ಹೋಗಿದ್ದ ವ್ಯಕ್ತಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ತೀರ್ಥಹಳ್ಳಿಯಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಮೃತಪಟ್ಟ ದುರ್ದೈವಿಯನ್ನು ತೂದೂರು ಗ್ರಾಮದ ಶಂಕರ್ ಬಿನ್ ಲಿಂಗ ನಾಯ್ಕ ಎಂದು ಗುರುತಿಸಲಾಗಿದೆ  ತೀರ್ಥಹಳ್ಳಿಯ ಮೇಲಿನ ತೂದೂರು ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಶಂಕರ್ ಬಿನ್ ಲಿಂಗಾನಾಯ್ಕ್ ಗದ್ದೆಯ ಹೊಂಡದಲ್ಲಿ ಬಿದ್ದು, ಮೃತಪಟ್ಟ ದುರ್ದೈವಿಯಾಗಿದ್ದಾನೆ. ನಿನ್ನ ರಾತ್ರಿ ಗದ್ದೆಗೆ ತೆರಳಿದ್ದ ವೇಳೆ, ಕಾಲು ಜಾರಿ ಹೊಂಡಕ್ಕೆ  ಶಂಕರ್ ಬಿದ್ದಿದ್ದರು. ಶಂಕರ್ ಬೆಳಿಗ್ಗೆ ಬರದಿದ್ದನ್ನು ಮನೆಯವರು ಗಮನಿಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ತೀರ್ಥಹಳ್ಳಿ…

Read More

ಭೀಕರ ರಸ್ತೆ ಅಪಘಾತ – ಬಾಲಕಿ ಸ್ಥಳದಲ್ಲಿಯೇ ಸಾವು|Accident

ಶಿವಮೊಗ್ಗದ ಗ್ರಾಮಾಂತರ ವ್ಯಾಪ್ತಿಯ ಪಿಳ್ಳಂಗೆರೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಶಾಲಾ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ಬರುತ್ತಿದ್ದ ಬೈಕ್ ಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಐಶ್ವರ್ಯ (15) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಲಕಿಯ ತಲೆಯ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.ಬೈಕ್ ಚಲಾಯಿಸುತಿದ್ದ ಬಾಲಕಿಯ ತಂದೆಗೂ ಗಾಯಗಳಾಗಿದ್ದು…

Read More

ಹೊಸನಗರದಲ್ಲಿ ಹಿಟ್ ಅಂಡ್ ರನ್: ಪತಿ-ಪತ್ನಿ ಆಸ್ಪತ್ರೆಗೆ ದಾಖಲು

A bus owner and his wife were seriously injured after an unidentified bike hit their vehicle near Brahmeshwara in Hosanagar. Police have registered a hit-and-run case and launched a search for the rider. Hosanagar accident, bike accident, hit and run case, KV Ravi, Geetha, y accident, Shivamogga news, road accident, Karnataka accident, bus owner injured,…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ Janahita Ranga state coordinator Watagodu Suresh questions national party leaders over protests demanding Hosanagara constituency formation, calling the movement politically motivated. ರಿಪ್ಪನ್ ಪೇಟೆ: ಸರ್ಕಾರದಲ್ಲಿ ಶಾಸನ ರೂಪಿಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರು ಹೊಸನಗರ ಕ್ಷೇತ್ರ ರಚನೆ ವಿಷಯದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರ ಬೆಳವಣಿಗೆಯಾಗಿದೆ ಎಂದು ಜನಹಿತ…

Read More
Exit mobile version