Headlines

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಜೈಲ್ ನಿಂದ ಜಾಮೀನಿನ ಮೇಲೆ ಬಂದು ಮತ್ತೆ ಧಮ್ಕಿ ಹಾಕಿದ ಯುವಕರು :

ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ಈ ಪ್ರಕರಣವನ್ನು ನೋಡುತ್ತಿದ್ದರೆ  ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ…

Read More

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಕಸ್ತೂರಿ ಕನ್ನಡ ಸಂಘದ ಆರೋಪ ರಾಜಕೀಯ ಪ್ರೇರಿತ – ನಿರೂಪ್ ಕುಮಾರ್|Ripponpet

ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘದವರು ಕಳೆದ 28 ವರ್ಷಗಳಿಂದ ನಾಡು- ನುಡಿ ಜಲಕ್ಕೆ ಶ್ರಮಿಸಿದ ಕಲಾ ಕೌಸ್ತುಭ ಕನ್ನಡ ಸಂಘದ ಮೇಲೆ ಆರೋಪಿಸಿರುವುದು ರಾಜಕೀಯ ಪ್ರೇರಿತ ಎಂದು ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಹೇಳಿದರು.   ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು‌ ಕಸ್ತೂರಿ ಕನ್ನಡ ಸಂಘದವರು ಇಂದು ಪತ್ರೀಕಾ ಗೋಷ್ಟಿ ನಡೆಸಿ ಕಲಾ ಕೌಸ್ತುಭ ಕನ್ನಡ ಸಂಘವು ಅನ್ಯ ಭಾಷೆಗಳ ವೈಭವಿಕರಿಸುತ್ತಿದೆ ಎಂದು ಹೇಳಿರುವುದು‌…

Read More

ಸಾಲಬಾಧೆಗೆ ಹೆದರಿ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ :

ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ  ಈ ಘಟನೆ ನಡೆದಿದೆ.  ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ.  ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ…

Read More

ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವ ಚಂದ್ರಶೇಖರ್ ಪೂಜಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!?

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವುದು ಚಂದ್ರಶೇಖರ್ ಪೂಜಾರ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!? ಹರಿಹರ: ಈಗಾಗಲೇ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 13ನೇ ತಾರೀಖಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ಮೇ ಹತ್ತರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ 13 ರಂದು ಅಭ್ಯರ್ಥಿಗಳ ಭವಿಷ್ಯ ಹೊರಬಿಳಲಿದೆ. ಪ್ರಮುಖ ಪಕ್ಷಗಳು ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ…

Read More