Headlines

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

Ripponpete | ತೋಟ ಕಾಯಲು ಮಳವಳ್ಳಿಗೆ ಬಂದ ಸುಂದರಿಯರು..!!

Ripponpete | ತೋಟ ಕಾಯಲು ಮಳವಳ್ಳಿಗೆ ಬಂದ ಸುಂದರಿಯರು..!! ಆಹಾ ಈ ಬೆದರು ಗೊಂಬೆಗೆ ಜೀವ ಬಂದಂತಾಗಿದೆ ಎಂಬ ಗಾಳಿಪಟ ಚಿತ್ರದ ಭಟ್ಟರ ಹಾಡಿನ್ನು ನೆನಪಿಸುತ್ತದೆ ಈ ಸ್ಟೋರಿ,ನಾವುಗಳು ಇಷ್ಟು ದಿನ ತೋಟ ಹೊಲಗಳಿಗೆ ದೃಷ್ಟಿ ಆಗಬಾರದೆಂದು ದೇವರ ಹರಕೆ ಹಾಗೂ ಬೆದರು ಗೊಂಬೆಗಳನ್ನ ಇಟ್ಟಿದ್ದನ್ನ ಕಂಡಿದ್ದೇವೆ. ಇದೀಗ ವಿಭಿನ್ನವಾದ ಪ್ರಯೋಗಕ್ಕೆ ಶಿವಮೊಗ್ಗದ ರೈತ ಮುಂದಾಗಿದ್ದಾರೆ. ರಸ್ತೆ ಬದಿಯಲ್ಲಿರೋ ತಮ್ಮ ಬಾಳೆತೋಟಕ್ಕೆ ನಟಿಯರ ಫೋಟೋ ಹಾಕಿಸಿದ್ದಾರೆ.ದೃಷ್ಟಿಯ ತಲೆ ನೋವನ್ನು ಭಿನ್ನ ಪ್ರಯತ್ನದಿಂದ ಬೇರೆಡೆಗೆ ಸೆಳೆಯಲು ಮಳವಳ್ಳಿ ಗ್ರಾಮದ…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ Hosanagara Forest Department officials have arrested Suresh N.G. for illegal encroachment and timber smuggling in Honnebailu village. Authorities seized valuable teak and mixed wood logs during the raid. Read more about the operation conducted by the Hosanagara Range Forest team. ​ಹೊಸನಗರ: ಸರ್ಕಾರಿ…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More