ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24
ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ. ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು…