ಪಿಎಂಜಿಎಸ್ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr
ಪಿಎಂಜಿಎಸ್ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….