ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ.!? ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಜುಲೈ 13 ಕೊನೆಯ ದಿನ Applications are invited for the National Teachers Award 2026. Eligible teachers, lecturers, headmasters, principals, and recently retired teachers can apply online before July 13, 2026. ಶಿವಮೊಗ್ಗ ಜು.08: 2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ….

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಸ್ಮಶಾನದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News

ಸ್ಮಶಾನದಲ್ಲಿ ಕುಡುಕ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಿಂದ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್‌ ಸಮೀಪದ ಸ್ಮಶಾನದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೆ.ಪಿ.ನಗರದ ನಿವಾಸಿ ರಾಜುನಾಯ್ಕ ಎನ್ನಲಾಗಿದೆ. ರಾಜುನಾಯ್ಕ ತನ್ನ ಸ್ನೇಹಿತ ವಿಕ್ರಮ್‌ ಜೊತೆಗೆ ಕಳೆದ ರಾತ್ರಿ ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ. ಈ ಸಂದರ್ಭ ಯಾವುದೋ ವಿಚಾರವಾಗಿ ಇಬ್ಬರ ನಡುವೆ ಚಿಕ್ಕ ಗಲಾಟೆಯಾಗಿದೆ. ನಂತರ ಮಾತಿಗೆ…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

Shivamogga | ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್‌ ಈ‍ಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್‌ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ.   ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಒಂದೇ ಬೈಕ್‌ನಲ್ಲಿ ಬಂದ…

Read More

ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ|moolegadde

`ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ’’ ರಿಪ್ಪನ್‌ಪೇಟೆ;-ಶ್ರಾವಣ ಮಾಸದಲ್ಲಿ ಶಿವಪೂಜೆಯೊಂದಿಗೆ ಶಿವಮಂತ್ರ ಪಠಣ ಮಾಡುವುದರಿಂದ ಪಾಪ ದೂರವಾಗಿ ಪುಣ್ಯಪ್ರಾಪ್ತಿಯಾಗುವುದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಅವರು ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದಲ್ಲಿ “ಶ್ರಾವಣ ಮಾಸದ ಅಂಗವಾಗಿ ಅಯೋಜಿಸಲಾದ ಶಿವಪೂಜೆ’’ ಕಾರ್ಯಕ್ರಮದೊಂದಿಗೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದು ವರುಣನ ಕೃಫೆಗಾಗಿ ಶ್ರೀಗಳು ಮೌನಜಪಾನುಷ್ಟಾನ ಶಿವಪೂಜೆಯನ್ನು ನೆರವೇರಿಸಿದರು. ಈ ಪೂಜಾ ಕಾರ್ಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದರ್ಶನಾಶೀರ್ವಾದ ಪಡೆದರು.

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act. ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು…

Read More