Headlines

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ನೇರಲಮನೆ ಗ್ರಾಮದಲ್ಲಿ ನಡೆದಿದೆ. ನೇರಲೆಮನೆ ಗ್ರಾಮದ ಬೀರಪ್ಪ  (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನೇರಲಮನೆ ಗ್ರಾಮದ ಬೀರಪ್ಪ ರವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದು, ಕಳೆದ ಒಂದು ವರ್ಷದ ಹಿಂದೆ ತನ್ನ ಗಂಡನ ವಿರುದ್ಧ ಹೊಸನಗರ ನ್ಯಾಯಾಲಯದಲ್ಲಿ ವಿಚ್ಛೇಧನ ಹಾಗೂ ಜೀವನಾಂಶಕ್ಕಾಗಿ ಧಾವೆ ಹೂಡಿರುತ್ತಾರೆ.ಸಂಸಾರದ ವಿಚಾರವಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀರಪ್ಪ ಮದ್ಯಪಾನ ಮಾಡುವ…

Read More

ಹಾರಂಬಳ್ಳಿ ಗ್ರಾಮದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ಶಿಬಿರ :

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆಳೆಯುತ್ತಿರುವ ಯುವಸಮೂಹ  ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮಾನಸಿಕ ನೆಮ್ಮದಿ ಪಡೆದು ಕೊಳ್ಳುವುದರ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅಂತಾಗುತ್ತದೆ ಎಂದು ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ್ ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ಎನ್ಎಸ್ಎಸ್ ಘಟಕದಿಂದ ಹಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಒಂದು ವಾರದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಜಾತಿ…

Read More

ರಿಪ್ಪನ್‌ಪೇಟೆಯಲ್ಲಿ ಪ್ರಾಥಮಿಕ ಶಾಲೆಯ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ : ಪಲಿತಾಂಶದ ವಿವರ ಇಲ್ಲಿದೆ ನೋಡಿ

ರಿಪ್ಪನ್‌ಪೇಟೆ;-ಮಕ್ಕಳ ದೈಹಿಕ ಸಾಮಾರ್ಥ್ಯವನ್ನು ಹೆ ಚ್ಚಿಸಲು ಕ್ರೀಡೆ ಅಗತ್ಯವಾಗಿದೆ.ವಿದ್ಯಾರ್ಥಿ ಸದಾ ಉಲ್ಲಾಸದಿಂದಿರಲು ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ.ಕ್ರೀಡೆ ಸೋಲು ಗೆಲುವು ಮುಖ್ಯವಾಗದೇ ಮಕ್ಕಳು ಭಾಗವಹಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಅರ್.ಕೃಷ್ಣಮೂರ್ತಿ ಹೇಳಿದರು. ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೆಗೌಡ ಕ್ರೀಡಾಂಗಣದಲ್ಲಿ ರಿಪ್ಪನ್‌ಪೇಟೆ-ಬಾಳೂರು ಗ್ರಾಮ ಪಂಚಾಯ್ತಿ ಸಮೂಹ ಸಂಪನ್ಮೂಲ ಕೇಂದ್ರ ಎಸ್.ಡಿ.ಎಂ.ಸಿ.ಹಾಗೂ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಅಶ್ರಯದಲ್ಲಿ “ಕ್ಲಸ್ಟರ್ ಮಟ್ಟದ ೧೪ ವರ್ಷದೊಳಗಿನ ಮಕ್ಕಳ ೨೦೨೨-೨೩ ನೇ ಸಾಲಿನ ಪ್ರಾಥಮಿಕ ಪಾಠಶಾಲೆಯ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರದಿಂದ…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

ಸರ್ವರನ್ನು ಪ್ರೀತಿಸುವ ಧರ್ಮವೇ ವೀರಶೈವ ಧರ್ಮ : ಮಳಲಿ ಶ್ರೀ

ರಿಪ್ಪನ್‌ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ,…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More