Headlines

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ  ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…

Read More

ಪತ್ರಕರ್ತರಿಗೆ ಕಿರುಕುಳ – ದಾವಣಗೆರೆ ಎಸ್ ಪಿ ರಿಷ್ಯಂತ್ ಮೇಲೆ ಕ್ರಮ ಕೈಗೊಳ್ಳುವಂತೆ ರಿಪ್ಪನ್‌ಪೇಟೆ ಪತ್ರಕರ್ತರಿಂದ ಒತ್ತಾಯ|Rpet

ರಿಪ್ಪನ್‌ಪೇಟೆ : ಫೆಬ್ರವರಿ 27 ರಂದು ಸೋಗಾನೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಹಿರಿಯ ಪತ್ರಕರ್ತ ಆರ್‌.ಎಸ್‌. ಹಾಲಸ್ವಾಮಿ (ಟಿವಿ ಭಾರತ್) ಅವರನ್ನು ಅಕ್ರಮವಾಗಿ ಪೊಲೀಸ್ ವಾಹನದಲ್ಲಿ ಕೂಡಿಟ್ಟು ಉದ್ದಟತನದಿಂದ ವರ್ತಿಸಿದ ದಾವಣೆಗೆರೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ಅಮಾನತ್ತಿನಲ್ಲಿಡುವಂತೆ ಒತ್ತಾಯಿಸಿ ಶನಿವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಗೃಹ ಸಚಿವರಿಗೆ ರಾಜಸ್ವ ನಿರೀಕ್ಷಕರಾದ ಅಫ಼್ರೋಜ್ ರವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ…

Read More

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ.25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು…

Read More