Headlines

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ರಿಪ್ಪನ್‌ಪೇಟೆ : ದೇವಸ್ಥಾನದ ಬೀಗ ಮುರಿದು ಸಾವಿರಾರು ರೂ ಕಳ್ಳತನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವುಣೆ ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಳ್ಳರು ರಾತ್ರಿಯ ವೇಳೆಯಲ್ಲಿ ದೇವಸ್ಥಾನದ ಮುಂಭಾಗಿಲಿನ ಬೀಗ ಮುರಿದು ದೇವಸ್ಥಾನದ ಒಳಭಾಗಕ್ಕೆ ಪ್ರವೇಶಿಸಿ ದೇವರ ಮುಂಭಾಗದಲಿದ್ದ ಒಂದು ಕಬ್ಬಿಣದ ಮತ್ತು ಸ್ಟೀಲ್ ನ ಕಾಣಿಕೆ ಡಬ್ಬಿಗಳನ್ನು ದೇವಸ್ಥಾನದ ಹೊರಭಾಗ ಎತ್ತಿಕೊಂಡು ಹೋಗಿ ಅಲ್ಲಿ ಅವುಗಳ ಬೀಗವನ್ನು ಮುರಿದು ಅದರ ಒಳಭಾಗದಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಕಾಣಿಕೆ ಡಬ್ಬಿಗಳು…

Read More

Sed sodales erat ac velit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು. ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ….

Read More

ಕುಂಸಿ : ಬಹಿರ್ದೆಸೆಗೆಂದು ಹೊರಹೋಗಿದ್ದ ನಾಲ್ಕು ವರ್ಷದ ಮಗು ಶವವಾಗಿ ಪತ್ತೆ:

ಕುಂಸಿ : ಬಹಿರ್ದೆಸೆಗೆ ತೆರಳಿದ್ದ ನಾಲ್ಕು ವರ್ಷದ ಮಗು ಸೋಮವಾರದಿಂದ ಕಾಣೆಯಾಗಿದ್ದು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮಗುವಿನ ಕೊಲೆಯ ಬಗ್ಗೆ  ಶಂಕೆ ವ್ಯಕ್ತವಾಗಿದೆ. ಸೋಮವಾರದಂದು ಕಾಣೆಯಾಗಿದ್ದ ಮಗು ಇಂದು ಮುಂಜಾನೆ ಮನೆಯಿಂದ 1½ ಕಿಮಿ ದೂರದಲ್ಲಿ ಶವವಾಗಿ ಪತ್ತೆಯಾಗಿದೆ. ಜಿಲ್ಲೆಯ ಗಡಿಭಾಗದ ರಟ್ಟೆಹಳ್ಳಿಯಲ್ಲಿ ಆ.30 ರಂದು ಸಂಜು ಎಂಬ ನಾಲ್ಕು ವರ್ಷದ ಮಗು ಸಂಜು ಬಹಿರ್ದೆಸೆಗೆ ಹೋಗಿದ್ದವರು ಮನೆಗೆ ವಾಪಾಸಾಗಿರಲಿಲ್ಲ. ಸಂಜೆಯ ವರೆಗೆ ಹುಡುಕಿದ ಪೋಷಕರು ಕೊನೆಯಲ್ಲಿ ಕುಂಸಿ ಪೊಲೀಸ್ ಠಾಣೆಗೆ ದೂರು…

Read More

ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ

ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಒಕ್ಕಲಿಗರ ಸಮಾಜವು ಜನಸಂಖ್ಯೆಯಲ್ಲಿ ಕಡಿಮೆಯಾದರೂ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ಬಡವರ ಸಹಾಯಕ್ಕೆ ಸದಾ ಕೈಚಾಚಿ ಸಮಾಜದಲ್ಲಿ ಮಾದರಿಯಾಗುತ್ತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಭಿಪ್ರಾಯಪಟ್ಟರು. ರಿಪ್ಪನ್‌ಪೇಟೆಯ ವಿಶ್ವಮಾನವ ಒಕ್ಕಲಿಗರ ಸಭಾಭವನದ ಹಿಂಭಾಗದಲ್ಲಿ ನೂತನ ಅಡುಗೆ ಕೊಠಡಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಒಕ್ಕಲಿಗ ಸಮಾಜವು ತನ್ನ ಸಂಘಟನೆಯೊಂದಿಗೆ ಇತರ ಸಮಾಜಗಳನ್ನೂ ಪ್ರೀತಿ–ವಿಶ್ವಾಸದಿಂದ ಸ್ವೀಕರಿಸುತ್ತದೆ. ಕುವೆಂಪುರವರ…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More
Exit mobile version