Headlines

‘ನಶೆ ಮುಕ್ತ ಶಿವಮೊಗ್ಗ’ ಸಂಕಲ್ಪ – ನೂತನ ಎಸ್‌ಪಿ ಬಿ. ನಿಖಿಲ್

B. Nikhil took charge as the new Superintendent of Police of Shivamogga district. He said maintaining law and order and public-friendly policing would be his priority. Launching the “Nasha Mukt Shivamogga” drive, he announced strict action against drugs and ganja, with enforcement on a war footing. He also announced the “Public Eye” WhatsApp channel for…

Read More

ತೀರ್ಥಹಳ್ಳಿ:: ಸಂಘ ಪರಿವಾರದಿಂದ ಯಶಸ್ವಿ ರಕ್ತದಾನ ಶಿಬಿರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸಂಘ ಪರಿವಾರಗಳು ತೀರ್ಥಹಳ್ಳಿ ಇವರು ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತೀರ್ಥಹಳ್ಳಿಯ ರೋಟರಿ ರಕ್ತನಿಧಿಯಲ್ಲಿ ಇಂದು ನಡೆಯಿತು. ಸಂಘ ಪರಿವಾರದ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ  ರೋಟರಿ ರಕ್ತನಿಧಿ ತೀರ್ಥಹಳ್ಳಿಯ ಟೆಕ್ನೀಶಿಯನ್ ಅರುಣ್ ಕೆರೋಡಿ  ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದರೆ ಸೇವೆ, ಸಂಘದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ದಿನವನ್ನು ಸೇವೆಗೆ ಮುಡಿಪಾಗಿಡುತ್ತಾರೆ ಅದರಲ್ಲಿ ಸ್ವಚ್ಚತಾ…

Read More

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,  # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ

ಹಣಗೆರೆ ಹುಂಡಿ ಎಣಿಕೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಕೈಚಳಕ.!? – ಮರು ಎಣಿಕೆ ಪ್ರಾರಂಭ ಧಾರ್ಮಿಕ ಕೇಂದ್ರಗಳಲ್ಲಿ ಸೌಹಾರ್ದ ಕೇಂದ್ರ ಎಂದೇ ಬಿಂಬಿತವಾಗಿರುವ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಹುಂಡಿಯ ಹಣ ಎಣಿಸುವ ಕಾರ್ಯದಲ್ಲಿ ಏರುಪೇರು ಆಗಿದ್ದು ನಿಜವೇ? ಆ ತಪ್ಪು ಯಾರಿಂದ ಆಯ್ತು? ತಪ್ಪನ್ನು ಸರಿಪಸುವ ಕೆಲಸ ಆಗುತ್ತಾ? ಹೀಗೆ ಹಲವು ಪ್ರೆಶ್ನೆಗಳು ಈಗ ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿವೆ.ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಹಜರತ್…

Read More

ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha

ರಿಪ್ಪನ್‌ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ  ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More