Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ
ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ ರಿಪ್ಪನ್ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ…