SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್
SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್ ಸಾಗರ: ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್, ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ. ಆರೋಪಿತರಿಂದ 2.76…