Headlines

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ|dasara

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ ತೀರ್ಥಹಳ್ಳಿ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.  ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಳಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು

ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು  Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read More

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ  ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್  ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.  ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ  ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.‌ ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More
Exit mobile version