Headlines

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ…

Read More

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News

ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (13-09-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/09/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ

HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ ಹೊಸನಗರ ಪಟ್ಟಣದ ಉಪವಿಭಾಗದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್‌ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More