Headlines

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್

ರಾಜೇಶ್ ಶೆಟ್ಟಿ ಹತ್ಯೆಯ ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಶಿವಮೊಗ್ಗ ಪೊಲೀಸರು | ಇಬ್ಬರು ಎಸ್ಕೇಪ್ ಹಳೆಯ ಬೊಮ್ಮನಕಟ್ಟೆಯಲ್ಲಿ ಶನಿವಾರ ನಡೆದ ರೌಡಿ ಶೀಟರ್ ರಾಜೇಶ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಶನಿವಾರ ಹಾಡಹಗಲೇ ಸುಮಾರು ಆರು ಜನರನ್ನು ಒಳಗೊಂಡ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ರಾಜೇಶ್ ಶೆಟ್ಟಿಯನ್ನು ಬರ್ಬರ ಹತ್ಯೆಗೈದಿದ್ದರು. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ  ಚಿಟ್ಟೆ ನಾಗ, ಗಣೇಶ, ಕಿರಣ್‌ ಗೌಡ, ವೆಂಕಟೇಶ್‌ ರನ್ನು…

Read More

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ  ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ  407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬೆಳಂದೂರು ನರಸಪ್ಪ ನಿಧನ|RIP

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ನರಸಪ್ಪ(75) ರವರು ಹೃದಯ ಸಮಸ್ಯೆ ಖಾಯಿಲೆಯಿಂದ ನಿಧನರಾಗಿದ್ದಾರೆ. ಇತ್ತೀಚಿಗೆ ನರಸಪ್ಪ ರವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಂಗಳವಾರ  ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನರಸಪ್ಪ ರವರು ಕೆಂಚನಾಲ ಮಾರಿಕಾಂಬಾ ಜಾತ್ರಾ ಸಮಿತಿಯಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು…

Read More

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More

ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಯೋಗೇಂದ್ರ ಶ್ರೀಗಳು

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಶ್ರೀ ಯೋಗೇಂದ್ರ ಶ್ರೀಗಳು ಹೇಳಿದರು. ಕಾರ್ತಿಕೇಯ ಕ್ಷೇತ್ರದಿಂದ ರಿಪ್ಪನ್‌ಪೇಟೆ ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಕಾರ್ತಿಕೇಯ ಕಪ್-೨೦೨೧ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ಕ್ರೀಡೆಗಳು ಸೋಲು…

Read More

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials. ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ. ಶಿವಮೊಗ್ಗ ಜಿಲ್ಲೆಯ…

Read More

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Read More