Headlines

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ  ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…

Read More

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಅಪಘಾತ ತಡೆಗೆ ರಿಪ್ಪನ್‌ಪೇಟೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ರಿಪ್ಪನ್‌ಪೇಟೆ : ಅಪಘಾತಗಳ ನಿಯಂತ್ರಣಕ್ಕಾಗಿ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ನಡೆಸಿದ್ದಾರೆ. ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು|GKb

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ  ಪ್ಲೆಕ್ಸ್ ನ್ನು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ನಡೆದಿದ್ದೇನು..??? ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಆ ಹಿನ್ನಲೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಶುಭಾಶಯ ಕೋರಿ ಹಾಕಿದ್ದ ಪ್ಲೆಕ್ಸ್ ನ್ನು…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ಅದ್ದೂರಿಯಾಗಿ ಜರುಗಿದ ಹೆದ್ದಾರಿಪುರದ 32ನೇ ವರ್ಷದ ಗಣೇಶಮೂರ್ತಿ ವಿಸರ್ಜನಾಪೂರ್ವ ಮೆರವಣಿಗೆ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಮಾಸ್ತಿಯಮ್ಮ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಸೇವಾ ಸಮಿತಿ ಪ್ರತಿಷ್ಠಾಪಿಸಿದ  32ನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು.  ಹೆದ್ದಾರಿ ಪುರ, ಕಲ್ಲೂರು, ಜಂಬಳ್ಳಿ, ವಡ ಹೊಸಳ್ಳಿ, ಬಿದರಳ್ಳಿ,ತಳಲೆ, ಪಾಶೆಟ್ಟಿಕೊ ಪ್ಪ, ಸೇರಿದಂತೆ ಸುತ್ತಮುತ್ತ ಗ್ರಾಮದಿಂದ ಆಗಮಿಸಿದ  ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.  ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲಾ ಭಕ್ತಾದಿಗಳಿಗೆ  ಶ್ರೀ ಮಹಾ ಗಣಪತಿ ಸೇವಾ ಸಮಿತಿಯಿಂದ ಭೋಜನದ ವ್ಯವಸ್ಥೆ ಏರ್ಪಡಿಸಲಾಗಿತ್ತು….

Read More

ಮೇಕೆದಾಟು ಪಾದಯಾತ್ರೆಗೆ ಜಿಲ್ಲೆಯಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಜ.19ರಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗ ಜಿಲ್ಲೆಯವರು ಕೆಪಿಸಿಸಿ ಕಚೇರಿ ಬಳಿ ಹಾಜರಿರುವಂತೆ ವರಿಷ್ಠರು ಸೂಚನೆ…

Read More

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More
Exit mobile version