ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ

ಹೆದ್ದಾರಿಪುರ ಗ್ರಾಪಂ ನಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ : ಉನ್ನತ ಮಟ್ಟದ ತನಿಖೆಗೆ ಗ್ರಾಮಸ್ಥರ ಒತ್ತಾಯ ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಕೆಲವು ಸದಸ್ಯರು ಪಿಡಿಓ ವಿರುದ್ದ ಜಿಪಂ ಸಿಇಒಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು. ಸೋಮವಾರ ನಡೆದ ಎಂಜಿಎನ್‌ಆರ್‌ಇಜಿಎ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯಲ್ಲಿ ಗ್ರಾಮ…

Read More

ರಾತ್ರೋರಾತ್ರಿ ಸೆಂಟ್ರಿಂಗ್ ಶೀಟ್ ಕಳ್ಳತನ ಪ್ರಕರಣ : ಗುಜರಿ ವ್ಯಾಪಾರಿ ಅರೆಸ್ಟ್ , ಲಕ್ಷಾಂತರ ರೂ ಮೌಲ್ಯದ ವಸ್ತು ಜಪ್ತಿ

Malur police cracked a centering sheet theft case in Tirthahalli taluk by arresting a scrap dealer from Byndoor and recovering iron sheets and a goods vehicle worth lakhs. ತೀರ್ಥಹಳ್ಳಿ: ತಾಲ್ಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದ್ದ ಮನೆ ನಿರ್ಮಾಣ ಸಾಮಗ್ರಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ಮೂಲದ ಗುಜರಿ ವ್ಯಾಪಾರಿಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತನ್ನು…

Read More

ನಾಳೆ (03-03-2023) ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ…

Read More

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್‌ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್‌ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…

Read More

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ  ಶಿವಮೊಗ್ಗ :  ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.  ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ…

Read More

KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|

ಶಿಕಾರಿಪುರ : ಕೆಎಸ್‌ಆರ್‌ಟಿಸಿ‌ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ‌ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ‌ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ‌….

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More