ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ
ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…