ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲಾರೂ ಸಜ್ಜಾಗಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ|beluru
ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ. ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ…


