Headlines

ಅಡುಗೆ ಅನಿಲ ದುರುಪಯೋಗದ ಶಂಕೆ | ತಹಶೀಲ್ದಾರ್ ನೇತೃತ್ವದಲ್ಲಿ ಹೋಟೆಲ್-ಗೋದಾಮುಗಳ ತಪಾಸಣೆ

Food department officials led by Tehsildar Bharat Raj conducted a surprise inspection on hotels and warehouses in Hosanagara following complaints about irregular commercial LPG cylinder supply and illegal gas storage. ಹೊಸನಗರ : ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ಎಸ್ಮಾ (ESMA) ಜಾರಿಯಾದ ಹಿನ್ನೆಲೆಯಲ್ಲಿ, ಹೊಸನಗರ ಪಟ್ಟಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ವಿವಿಧ ಹೋಟೆಲ್‌ಗಳು ಮತ್ತು ಗೋದಾಮುಗಳ ಮೇಲೆ ದಿಢೀರ್ ದಾಳಿ ನಡೆಸಿದರು. ತಹಶೀಲ್ದಾರ್…

Read More

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು. ನಡೆದಿದ್ದೇನು ??? ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ…

Read More

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:

ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ‌ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ‌ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು . ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ…

Read More

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More
Exit mobile version