Headlines

ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ. ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ….

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕ್ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 08 ರಂದು ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದೆ. ನಿಟ್ಟೂರು ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11-30 ಕ್ಕೆ  ನಡೆಯುವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು,…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

Sagara: ಚಲಿಸುತಿದ್ದ KSRTC ಬಸ್ ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಸಾಗರ: ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದಕ್ಕೆ ಬೆಂಕಿ ತಗುಲಿ ಬಸ್‌ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ ರಸ್ತೆಯಲ್ಲಿ ನಡೆದಿದೆ. ಏಕಾಏಕಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋಗಿದೆ.ಬಸ್‌ನಲ್ಲಿ  12 ಮಂದಿ ಪ್ರಯಾಣಿಸುತ್ತಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಘಟನೆಯ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್‌ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.  ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಸಾಗರ ತಾಲ್ಲೂಕಿನ ಜೋಗ ರಸ್ತೆ…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ! Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district. ​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More
Exit mobile version