Headlines

ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction. ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡದಲ್ಲಿ ವಾರದ ಮಳೆ ಶನಿವಾರದ ಹೊತ್ತಿಗೆ ಧಾರಕಾರವಾಗಿ ಸುರಿಯುತ್ತಿದ್ದು ನದಿಗಳೆಲ್ಲ ತುಂಬಿ ಹರಿಯತೊಡಗಿವೆ. ಕೃಷ್ಣ ಮತ್ತು ಕಾವೇರಿ ಕೊಳ್ಲದಲ್ಲಿ ಭಾರಿ ಮಳೆಯ…

Read More
Books in library

Cras eu magna semper urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga

ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಆಗ ಗಾಂಜಾ ಸೇವಿಸಿರಬಹುದು ಎಂಬ ಅನುಮಾನ ಮೂಡಿದೆ.  ನಂತರ ಅವರನ್ನು ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷಿಸಲಾಗಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು…

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More