Headlines

ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ  ಏರ್ಪಡಿಸಿದ್ದ  ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ  ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…

Read More

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ. ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್  ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಾಹಿತಿ: ಇಮ್ರಾನ್ ಸಾಗರ್

Read More

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.!

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.! ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜಿ ಗ್ರಾಮದ ಹೊಸ ಮನೆಯ ವಾಸಿ ರತ್ನಮ್ಮ ಎಂಬುವವರು ಹೊಸನಗರ ಆರಕ್ಷಕ ಠಾಣೆಗೆ ದೂರು 12 ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ತನ್ನ ಪತಿ 69 ವರ್ಷದ ಶಿವಪ್ಪಗೌಡ ಎಂಬುವರನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಮಾನಸಿಕವಾಗಿ ದುರ್ಬಲವಾಗಿದ ಕುಡಿತದ ಚಟವನ್ನು ಹೊಂದಿದ್ದ ಶಿವಪ್ಪಗೌಡ ಈ ಹಿಂದೆ ಮೂರ್ ನಾಲ್ಕು ಬಾರಿ ಮನೆ…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ 

ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ  ಶಿವಮೊಗ್ಗ: ಬೈಕ್‌ ಖರೀದಿಗೆ ಬಂದವನು ಟ್ರಯಲ್‌ ನೋಡಲು  ಬೈಕ್ ಒಯ್ದ,  ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್‌ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್‌ ಭಟ್‌  ತಮ್ಮ ಪಲ್ಸರ್‌ ಬೈಕ್‌ ಮಾರಾಟ ಮಾಡಲು ನಿರ್ಧರಿಸಿ ಫೇಸ್‌ಬುಕ್‌ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್‌  ಇದಕ್ಕೆ ರಿಪ್ಲೆ ಮಾಡಿ, ಬೈಕ್‌ನ ವಿವರ ಪಡೆದುಕೊಂಡಿದ್ದ….

Read More

ಹೊಸನಗರ : ಬಿದನೂರಿನ ಮಾಷುಂಷಾ ವಲಿಯುಲ್ಲಾ ದರ್ಗಾದ ನೂತನ ಸಮಿತಿ ರಚನೆ|nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಜಿ ಮಹಮ್ಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ನಗರದ ಮಾಷುಂಷಾ ವಲಿಯುಲ್ಲಾ ದರ್ಗಾದ ಆವರಣದಲ್ಲಿ ಜಿಲ್ಲಾ ವಕ್ಪ್ ಅಧಿಕಾರಿ ಮೆಹತಾಬ್ ಸಮ್ಮುಖದಲ್ಲಿ ನಡೆದ ಸಮಿತಿಯ 3 ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಈ ಸಂಧರ್ಭದಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್,ಸಾಧಿಕ್ ಕಚ್ಚಿಗೆ ಬೈಲ್, ಜಿ ರಹೆಮಾನ್…

Read More

ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿಯಾಗಬೇಕು : ಸುಂದರೇಶ್ ಆಗ್ರಹ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಶವದ ಮೆರವಣಿಗೆ ದಿನ ನಡೆದ ಗಲಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಎ 1 ಆರೋಪಿ ಮಾಡಿ ಅವರ ಪ್ರಕರಣದ ಕೇಸ್​ ದಾಖಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ​ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರ್ಷ ಕೊಲೆ ಬಳಿಕ ನಡೆದ ಗಲಭೆಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಹೊಣೆ. ಹಾಗಾಗಿ…

Read More

ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident

ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ  ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…

Read More