Headlines

ಆಯನೂರು ಬಾರ್ ಕ್ಯಾಶಿಯರ್’ಗೆ ಚೂರಿ ಇರಿದು ಕೊಲೆ – ಪೊಲೀಸರ ಎದುರಲ್ಲೇ ನಡೆಯಿತಾ ಈ ಘಟನೆ…????

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿರುವ ಬಾರ್’ನಲ್ಲಿ ಕ್ಯಾಶಿಯರ್ ಒಬ್ಬನಿಗೆ ಪೊಲೀಸರೆದುರಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಸೊರಬ ಮೂಲದ ಸಚಿನ್ (27) ಹತ್ಯೆಯಾದ ಯುವಕನಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಚಾಕುದಿಂದ ಚುಚ್ಚಿದ್ದು ತೀವ್ರ ಗಾಯಗೊಂಡ ಈತನನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ. ಘಟನೆಯ ಹಿನ್ನಲೆ ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ಕುಡಿದು ಹಣ ನೀಡದ ಹೋಗುತ್ತಿದ್ದ ಆಯನೂರು ತಾಂಡಾ ನಿವಾಸಿಗಳಾದ ನಿರಂಜನ್ ,ಸತೀಶ್ ಹಾಗೂ ಅಶೋಕ್…

Read More

ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್

ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್‌ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್‌ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು

Sagara | ನಿವೃತ್ತ ಮೆಸ್ಕಾಂ ಇಂಜಿನಿಯರ್ ಮನೆಗೆ ನುಗ್ಗಿ 9ಲಕ್ಷ ರೂ. ಮೌಲ್ಯದ ನಗನಗದು ದೋಚಿದ ಕಳ್ಳರು ಸಾಗರ : ಪಟ್ಟಣದ ವಿಜಯನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದ ರಸ್ತೆಯ ನಿವೃತ್ತ ಮೆಸ್ಕಾಂ ಇಂಜಿನಿಯರ್ ನಾಗರಾಜ್ ಎಂಬುವವರ ಮನೆಗೆ ನುಗ್ಗಿರುವ ಕಳ್ಳರು ಸುಮಾರು 9 ಲಕ್ಷ ರೂ. ಮೌಲ್ಯದ ನಗನಾಣ್ಯ ದೋಚಿರುವ ಘಟನೆಗೆ ಸಂಬಂಧಪಟ್ಟಂತೆ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಮೆಸ್ಕಾಂ ಇಂಜಿನೀಯರ್ ನಾಗರಾಜ್ ಮತ್ತವರ ಕುಟುಂಬ ಕಾರ್ಯಕ್ರಮ ನಿಮಿತ್ತ ನ. 24ರಂದು ಸಿದ್ದಾಪುರ ಸಮೀಪದ…

Read More

ಡಿ ಕೆ ಶಿವಕುಮಾರ್ ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್​ಗೆ ವಿಧಾನಸೌಧದಿಂದ ಕರೆ ಮಾಡಿದ ಹೇಳಿದ್ದೇನು ಗೊತ್ತಾ ?? ಈ ಸುದ್ದಿ ನೋಡಿ

ಸಚಿವ ಈಶ್ವರಪ್ಪರವರನ್ನು ಬೈಕ್ ರೃಾಲಿ ಮೂಲಕ ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಏಕಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫೋನ್ ಮಾಡಿ ಕೇಳಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತಾಗಿ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 15 ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆ ಉಲ್ಲಂಘನೆ…

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.  ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು.  ದೂರಿನನ್ವಯ ಲೋಕಾಯುಕ್ತ…

Read More

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ|hombuja

ಹೊಂಬುಜ ಜಾತ್ರಾ ಮಹೋತ್ಸವಕ್ಕೆ ಪರಮಪೂಜ್ಯ ಸ್ವಸ್ತಿಶ್ರೀಗಳವರಿಂದ ಚಾಲನೆ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಪರಂಪರಾನುಗತವಾಗಿ ನಡೆದು ಬಂದಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾರಥೋತ್ಸಕ್ಕೆ 2023ರ ಮಾರ್ಚ್ 12ರ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಚಾಲನೆ ನೀಡಿದರು. ಸಂಜೆ ನಾಗವಾಹನ ಉತ್ಸವವು ಜರುಗಿತು. ಈ ಎಲ್ಲಾ ಪೂಜಾ ಹಾಗೂ ಉತ್ಸವಗಳಲ್ಲಿ ಧರ್ಮ ಬಾಂಧವರು ಪಾಲ್ಗೊಂಡಿದ್ದರು….

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

The Ammanaghatta Jenukallamma Temple Committee, comprising 9 members, was formed by the Muzarai Department, and Kalagodu Ratnakar was elected as the president in the general meeting of the committee held on Monday. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ Kalagodu Ratnakar elected as Ammanaghatta Jenukalamma Temple Committee President ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಮ್ಮನಘಟ್ಟ…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More
Exit mobile version